ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಬಂಟ್ವಾಳ: ಹಿರಿಯ ಐಪಿಎಸ್ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅವರು ತನ್ನ ಹುಟ್ಟೂರು ಇರಾಕ್ಕೆ ಭೇಟಿ ನೀಡಿದ ಸಂದರ್ಭ ಗ್ರಾಪಂ ಗ್ರಂಥಾಲಯಲಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಸಾಹಿತಿ ಚಂದ್ರಕಲಾ ನಂದಾವರ ,ಇರಾ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ , ಎ.ಜೆ ಪರಪ್ಪು ಹಾಗೂ ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಕೃಷ್ಣರಾಜ್ ರೈ ಕುಕ್ಕಾಜೆ ಉಪಸ್ಥಿತಿಯಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ಗ್ರಾಪಂಗೆ ಹಿರಿಯ ಐಪಿಎಸ್ ಅಧಿಕಾರಿ ಧರಣೀದೇವಿ ಭೇಟಿ"