ಭಾರತೀಯ ಜನತಾ ಪಾರ್ಟಿಯ ಕಮಲಜ್ಯೋತಿ ಕಾರ್ಯಕ್ರಮ ನೆತ್ತರಕೆರೆಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ ಕೆ ಭಟ್, ಸಜಿಪ ಮುನ್ನೂರು ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಮನೋಹರ್ ಕಂಜತ್ತೂರು ಹಾಗೂ ಮುತಾಂದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಲಲಿತಾ ಸುಂದರ್ ನಿರೂಪಣೆ ಮಾಡಿದರು ಹಾಗೂ ಸಂತೋಷ್ ವಂದನಾಅರ್ಪಣೆ ಮಾಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೆತ್ತರಕೆರೆಯಲ್ಲಿ ಕಮಲಜ್ಯೋತಿ ಕಾರ್ಯಕ್ರಮ"