ಭಾರತ ಚುನಾವಣಾ ಆಯೋಗ, ಬಂಟ್ವಾಳ ಪುರಸಭೆ, ದ.ಕ.ಜಿಲ್ಲಾ ಸ್ವೀಪ್ ಸಮಿತಿ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪದವಿಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಜಾಥಾ ಬುಧವಾರ ಬಿ.ಸಿ.ರೋಡ್ ಪೊಳಲಿ ದ್ವಾರದ ಬಳಿಯಿಂದ ಬಸ್ ನಿಲ್ದಾಣದವರೆಗೆ ನಡೆಯಿತು.
ಜಾಹೀರಾತು
ಈ ಸಂದರ್ಭ ಪುರಸಭೆಯ ಅಧಿಕಾರಿಗಳು, ಕಾಲೇಜಿನ ಶಿಕ್ಷಕ, ವಿದ್ಯಾರ್ಥಿ ವರ್ಗ ಸಹಿತ ಹಲವರು ಪಾಲ್ಗೊಂಡು ಮತದಾನದ ಮಹತ್ವ ಸಾರುವ ಜಾಗೃತಿಯ ಪ್ರತಿಜ್ಞೆಯನ್ನು ಕೈಗೊಂಡರು.
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮತದಾನದ ಮಹತ್ವ ಕುರಿತು ಜಾಥಾ"