ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ 20ರಂದು ಆರಂಭವಾದ ಭಾಗವತ ಸಪ್ತಾಹ ಸಮಾರೋಪ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ನೆರವೇರಿತು.
ಜಾಹೀರಾತು
ಈ ಸಂದರ್ಭ ಸನ್ಮಾನಗೊಂಡ ಭಾಗವತ ಪ್ರವಚನಕಾರ ಆಂಧ್ರದ ಕರ್ನೂಲು ಕೃಷ್ಣಪ್ರಸಾದ ಭಟ್ ಮಾತನಾಡಿ, ಭಾಗವತದ ಮೌಲ್ಯಗಳನ್ನು ನಿಜ ಜೀವನದಲ್ಲಿ ಪ್ರತಿಯೋರ್ವರು ಅಳವಡಿಸಿಕೊಂಡಾಗ ಸುವ್ಯವಸ್ಥಿತ ಸಮಾಜ ನಿರ್ಮಾಣ ಸಾಧ್ಯ ಎಂದರು.
ನಿವೃತ್ತ ಶಿಕ್ಷಕ ರಾಮಕೃಷ್ಣ ನಾಯಕ್ ಹಾಗೂ ವಿಟ್ಟಲ ಪ್ರಭು ಅಭಿಪ್ರಾಯಗಳನ್ನು ಹಂಚಿಕೊಂಡರು. ನಿವೃತ್ತ ಪ್ರಾಂಶುಪಾಲ ವೇದವ್ಯಾಸ ರಾಮಕುಂಜ ಹಾಗೂ ನಿವೃತ್ತ ಪ್ರಾಧ್ಯಾಪಕ ರಾಜಮಣಿ ರಾಮಕುಂಜ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾಗವತ ಸಪ್ತಾಹ ಸಮಾರೋಪ"