ಸೂರಿಕುಮೇರಿನ ಬದ್ರಿಯಾ ಫೌಂಡೇಶನ್ ವತಿಯಿಂದ ಸೂರಿಕುಮೇರು ಜಂಕ್ಷನ್ ಬಳಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಬರಿಮಾರು ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಕೇಶ್ ಪ್ರಭು ಹಾಗೂ ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಧರ್ಮಗುರು ಡಿ ಎಸ್ ಅಬ್ದುರ್ರಹ್ಮಾನ್ ಮದನಿ ಉದ್ಘಾಟಿಸಿದರು.
ಜಾಹೀರಾತು
ಪ್ರಮುಖರಾದ ರಾಮಪ್ಪ ಕುಲಾಲ್ ಸೂರಿಕುಮೇರು,ಪೌಲ್ ಡಯಾಸ್ ಸೂರಿಕುಮೇರು,ರಾಧಾಕೃಷ್ಣ ಶೆಟ್ಟಿ ಸೂರಿಕುಮೇರು,ಮಜೀದ್ ಸೂರಿಕುಮೇರು,ಹನೀಫ್ ಸಂಕ,ಹಸನ್ ಶಾಫಿ ಸೂರಿಕುಮೇರು,ಅಬ್ದುಲ್ ರಶೀದ್ ನೀರಪಾದೆ, ಇರ್ಶಾದ್ ಉಮರ್ ಸೂರಿಕುಮೇರು,ಸಲೀಂ ಮಾಣಿ ಮುಂತಾದವರು ಭಾಗವಹಿಸಿದ್ದರು, ಎಂ ಡಿ ಯಹ್ಯಾ ಬರಿಮಾರು ಕಾರ್ಯಕ್ರಮ ನಿರೂಪಿಸಿದರು,ಫಾರೂಕ್ ಸತ್ತಿಕಲ್ ಧನ್ಯವಾದಗೈದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೂರಿಕುಮೇರು : ಪ್ರಯಾಣಿಕರ ತಂಗುದಾಣ ಉದ್ಘಾಟನೆ"