ಲೋಕಸಭಾ ಚುನಾವಣೆ ಹಿನ್ನಲೆ ಬಂಟ್ವಾಳದ ಲೋರೆಟ್ಟೋದಲ್ಲಿರುವ ಗೋಡಂಭಿ ಕಾರ್ಖಾನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಮತ ಯಾಚನೆ ಮಾಡಿದರು.
ಜಾಹೀರಾತು
ಶುಕ್ರವಾರ ಸಂಜೆ ಕಾರ್ಖಾನೆಗೆ ಭೇಟಿ ನೀಡಿದ ಮಾಜಿ ಸಚಿವ, ಕಾರ್ಖಾನೆ ಸಿಬ್ಬಂದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.
____________________________________________________________________________________________________
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಮೂರನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಸಂಪರ್ಕ ಸಂಖ್ಯೆ: 9448548127
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗೋಡಂಬಿ ಕಾರ್ಖಾನೆಗೆ ಭೇಟಿ ನೀಡಿ ಮತಯಾಚಿಸಿದ ಮಾಜಿ ಸಚಿವ ರೈ"