ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು ಮತದಾನದ ಕುರಿತು ಸಾರ್ವಜನಿಕ ಅರಿವು ಮತ್ತು ಜಾಗೃತಿ ಮೂಡಿಸಲು ಇತ್ತೀಚೆಗೆ ಜಾಥಾ ನಡೆಸಿದರು. ಶಾಲೆಯಿಂದ ಹೊರಟು ಬಂಟ್ವಾಳ ಪೇಟೆಯ ತನಕ ಜಾಥಾ ಸಾಗಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮತದಾನ ಜಾಗೃತಿ ಜಾಥಾ"