ಸಜಿಪಮಾಗಣೆ ಶ್ರೀ ಕ್ಷೇತ್ರ ಮಿತ್ತಮಜಲುವಿನಲ್ಲಿ ನಡೆಯುತ್ತಿರುವ ಬಿಸು ಜಾತ್ರೆಗೆ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಕ್ಷ ಪ್ರಮುಖರಾದ ಬೇಬಿ ಕುಂದರ್ .ಪ್ರಕಾಶ್ ಶೆಟ್ಟಿ ಶ್ರೀಶೈಲ, ವಿಶ್ವನಾಥ್ ಬೆಲ್ಚದ. ಸದಾನಂದ ಪೂಂಜ, ಯೋಗೀಶ್ ಪಣೋಲಿಬೈಲ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಿತ್ತಮಜಲು ಕ್ಷೇತ್ರಕ್ಕೆ ಮಿಥುನ್, ರಮಾನಾಥ ರೈ ಭೇಟಿ"