ಸೌತಡ್ಕದಿಂದ ಶಿರ್ಲಾಲು ಕಡೆ ಬುಧವಾರ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುದುವೆಟ್ಟು ಕ್ರಾಸ್ ಬಳಿ ಮರಕ್ಕೆ ಢಿಕ್ಕಿಯಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು. ಚಾಲಕ ರಮೇಶ್ ಕಾಲಿಗೆ ಗಾಯವಾಗಿದ್ದು, ಸಹ ಪ್ರಯಾಣಿಕರಾದ ಮನೋಜ್, ನಳಿನಿ ಎಂಬುವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇವರು ಶಿರ್ಲಾಲು ನಿವಾಸಿಗಳು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರಕ್ಕೆ ಕಾರು ಡಿಕ್ಕಿ – ಮೂವರಿಗೆ ಗಾಯ"