ಮಂಗಳೂರಿನ ಹೊರವಲಯದ ಪಚ್ಚನಾಡಿನಲ್ಲಿ ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಆತ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಗುಂಡು ಹಾರಿಸಿ ಬಂಧಿಸಿದ್ದಾರೆ.
ಜಾಹೀರಾತು
ಉಮ್ಮರ್ ಫಾರೂಕ್ ಬಂಧಿತ ಆರೋಪಿ. ಎರಡು ಪ್ರಮುಖ ಪ್ರಕಣದಲ್ಲಿ ಭಾಗಿಯಾಗಿದ್ದ ಉಮ್ಮರ್ನ್ನು ಮಂಗಳವಾರ ತಡರಾತ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ನಟೋರಿಯಸ್ ಟಾರ್ಗೆಟ್ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಹಿಡಿಯಲು ಖಚಿತ ಆಧಾರದ ಮೇಲೆ ಆತನನ್ನ ಬಂಧಿಸಲು ಪೊಲೀಸರು ತೆರಳಿದ್ದಾರೆ. ಈ ವೇಳೆ ಫಾರೂಕ್ ಶಸ್ತ್ರಾಸ್ತ್ರಗಳ ಮೂಲಕ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆತ್ಮರಕ್ಷಣೆಗೆ ಪೊಲೀಸರಿಂದ ಗುಂಡು – ಆರೋಪಿ ಸೆರೆ"