ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ ಎನ್.ಸಿ.ಸಿ. ಘಟಕದ ವತಿಯಿಂದ ನಡೆದ ಯೋಗ ದಿನಾಚರಣೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಉದ್ಘಾಟಿಸಿ ಶುಭ ಕೋರಿದರು.
ಜಾಹೀರಾತು
ಕಾಲೇಜಿನ ಕ್ಷೇಮ ಪಾಲನಾಧಿಕಾರಿ ಪ್ರೊ. ನಾರಾಯಣ ಭಂಡಾರಿ, ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುಂದರ್ ಮತ್ತು ಯೋಗ ತರಭೇತುದಾರರಾದ ಗಿರಿಯಪ್ಪ ವೇದಿಕೆಯಲ್ಲಿದ್ದರು. ಕೆಡೆಟ್ ಅಂಡರ್ ಆಫೀಸರ್ ಪ್ರಜ್ಞಾ ಪಿ. ನಾಯಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಹರ್ಷಿತ್ ಆರ್ ಬಿ. ಧನ್ಯವಾದ ಸಮರ್ಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ಯೋಗ ದಿನಾಚರಣೆ"