ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಬಿ.ಸಿ.ರೋಡಿನ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಪುನರಾಯ್ಕೆಗೊಂಡಿದ್ದಾರೆ.
ಜಾಹೀರಾತು
ಭಾನುವಾರ 40ನೇ ಸಾಲಿನ ವಾರ್ಷಿಕ ಮಹಾಸಭೆ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತಬೆಟ್ಟು, ಉಪಾಧ್ಯಕ್ಷರಾಗಿ ಬಿ. ಇಂದ್ರೇಶ್ ಬಿ ಸಿ ರೋಡು, ಭಾಸ್ಕರ ಟೈಲರ್ ಕಾಮಾಜೆ, ಹಾಗೂ ಸುರೇಶ್ ಕಮಾರ್ ಕೈಕಂಬ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಿ ಸಿ ರೋಡು, ಜೊತೆ ಕಾರ್ಯದರ್ಶಿ ಎನ್. ಶ್ರೀಧರ ಶೆಣೈ ಬಿ ಸಿ ರೋಡು, ಕೋಶಾಧಿಕಾರಿಯಾಗಿ ಶಿವಕುಮಾರ್ ಬಿ ಸಿ ರೋಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಶ್ ಮೆಸ್ಕಾಂ ಹಾಗೂ ಮಾಧವ ಕುಲಾಲ ಬಿ ಸಿ ರೋಡು. ಆಯ್ಕೆಯಾಗಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಪುನರಾಯ್ಕೆ"