ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ, ಮೂವರು ಮೃತಪಟ್ಟ ಘಟನೆ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಅರಂಬೂರು ಮಾಣಿ-ಮೈಸೂರು ರಾಜ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಜಾಹೀರಾತು
ಕಾರಿನ ಚಾಲಕ ಸೋಮಣ್ಣ, ನಾಗೇಂದ್ರ ಮತ್ತು ಮಂಜುಳಾ ಮೃತಪಟ್ಟವರು.
ಕೆ.ಎಸ್. ಆರ್. ಟಿ. ಸಿ ಬಸ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಸೀಟಿನಲ್ಲಿ ಇದ್ದ ಮಂಜುಳಾ ಎಂಬವರಿಗೆ ತಲೆಗೆ ಮುಖಕ್ಕೆ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಸುಳ್ಯ ಆಸ್ಪತೆ ಗೆ ಕರೆತಂದರೂ ಅವರು ಆಸ್ಪತ್ರೆಯಲ್ಲಿ ಮೃತ ಪಟ್ಟರು.
ಕಾರಿನ ಚಾಲಕ ಸೋಮಣ್ಣ ಹಾಗೂ ನಾಗೇಂದ್ರ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ವೆನ್ಲಾಕ್ ಆಸ್ಪತ್ರೆ ಗೆ ಚಿಕಿತ್ಸೆಗೆ ದಾಖಲಾದವರು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಸ್ ಕಾರು ಡಿಕ್ಕಿ, ಮೂವರ ಸಾವು"