ಓಡಿ ಹೋಗುವ ಸಂದರ್ಭ ಮರಕ್ಕೆ ಡಿಕ್ಕಿ ಹೊಡೆದು ಕಾಡುಕೋಣವೊಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಸಾವನ್ನಪ್ಪಿದೆ. ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು, ಸಂಜೆ ವೇಳೆ ಬೆಳಕಿಗೆ ಬಂದಿದೆ.
ಜಾಹೀರಾತು
ಬೆಳಗ್ಗೆ ಘಟನೆ ನಡೆದಿದ್ದು, ಮರಕ್ಕೆ ಡಿಕ್ಕಿ ಹೊಡೆದು, ಸಾವನ್ನಪ್ಪಿರಬಹುದು ಎಂದು ಹೇಳಲಾಗಿದೆ. ಸಂಜೆ ಯ ವೇಳೆ ಸ್ಥಳೀಯರು ಇದನ್ನು ಗಮನಿಸಿದ್ದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ರೈಲಿನ ಶಬ್ದಕ್ಕೆ ಹೆದರಿ ಓಡಿ ಹೋಗುವ ಸಂದರ್ಭ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ ಸಮೀಪ ಕಾಡುಕೋಣ ಸಾವು"