ಜಾಹೀರಾತು
ಪ್ರಾಕೃತಿಕ ವಿಕೋಪಗಳ ಕರ್ತವ್ಯಗಳ ಒತ್ತಡಗಳ ನಡುವೆಯೂ ಸ್ವಾತಂತ್ರ್ಯ ದಿನಾಚರಣೆಗೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಭಾನುವಾರ ಕಚೇರಿ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸಿದರು.ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ನೇತೃತ್ವದಲ್ಲಿ ಆಡಳಿತ ಶಾಖೆ, ಚುನಾವಣಾ ಶಾಖೆ, ಆಹಾರ ಶಾಖೆ, ಭೂ ಸುಧಾರಣೆ ಶಾಖೆ, ನಾಡಕಚೇರಿ ಮತ್ತಿತರ ವಿಭಾಗಗಳ ನೌಕರರು ಸ್ವಚ್ಚತಾ ಕಾರ್ಯ ನಿರ್ವಹಿಸಿದರು. ಸಿಬ್ಬಂದಿಯ ಈ ಕಾರ್ಯಕ್ಕೆ ತಹಶೀಲ್ದಾರ್ ರಶ್ಮಿ ಎಸ್ ಆರ್ ಮೆಚ್ಚುಗೆ ವ್ಯಕ್ತ ಪಡಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಮಿನಿವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ"