ಮಳೆ, ಪ್ರವಾಹ ಸಂತ್ರಸ್ತರಿಗೆ ಎಬಿವಿಪಿಯ ಬಂಟ್ವಾಳ, ಸಿದ್ಧಕಟ್ಟೆ ಘಟಕದ ವತಿಯಿಂದ ಸಿದ್ಧಕಟ್ಟೆ ಪರಿಸರದಲ್ಲಿ ಸಂತ್ರಸ್ತರಿಗೆ ಬೇಕಾದ ನಿಧಿ,ಅಗತ್ಯ ವಸ್ತುಗಳನ್ನು ಸಂಗ್ರಹಿಸಲಾಯಿತು. ಈ ಸಂದರ್ಭ ಅಗತ್ಯವುಳ್ಳವರಿಗೆ ವಸ್ತುಗಳನ್ನು ತಲುಪಿಸುವುದು ಹಾಗು ಬಂಟ್ವಾಳ ಪರಿಸರದ ಸಂತ್ರಸ್ತರಿಗೆ ಮಧ್ಯಾಹ್ನ ಭೋಜನ ವ್ಯವಸ್ಥೆಯನ್ನು ಒದಗಿಸುವ ವ್ಯವಸ್ಥೆಯನ್ನು ಕಾರ್ಯಕರ್ತರು ಮಾಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ, ಸಿದ್ಧಕಟ್ಟೆ ಎಬಿವಿಪಿಯಿಂದ ಸಂತ್ರಸ್ತರಿಗೆ ನೆರವು"