ಬಾಳ್ತಿಲ ಗ್ರಾಮದ ರಾಜೇಶ್ ಆಚಾರ್ಯ ಅವರ ಪತ್ನಿ ವಸಂತಿ ಬೆನ್ನುಹುರಿ ಮುರಿತದಿಂದ ಹಾಸಿಗೆ ಹಿಡಿದಿದ್ದು, ಇತ್ತೀಚೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದ್ದರು. ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕರು, ಚಿಕಿತ್ಸೆಗೆ ನೆರವು ನೀಡುವಂತೆ ವಿನಂತಿಸಿದ ಹಿನ್ನೆಲೆಯಲ್ಲಿ 5 ಲಕ್ಷ ರೂ ಚಿಕಿತ್ಸಾ ವೆಚ್ಚವನ್ನು ಸಿಎಂ ನೀಡಲು ಸಮ್ಮತಿಸಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಾಳ್ತಿಲ ಮಹಿಳೆ ಚಿಕಿತ್ಸೆಗೆ 5 ಲಕ್ಷ ರೂ ಸಿಎಂ ನೆರವು"